ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸರ್ಕಾರಿ ಶಾಲೆ

ಸುದ್ದಿ

ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳ ನಿರ್ಮಾಣಕ್ಕೆ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಸರ್ಕಾರಿ ಶಾಲೆಗಳಲ್ಲಿ 2,200 ಕೊಠಡಿಗಳನ್ನು ನಿರ್ಮಾಣ ಮಾಡುವ ಕಾರ್ಯವನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲು ತೀರ್ಮಾನ  ರಾಜ್ಯದ ನಾಲ್ಕು ಬಂದರುಗಳಾದ ಕಾರವಾರ,

ಸುದ್ದಿ

ಪ್ರತಿಭೆ ಯಾರ ಸ್ವತ್ತೂ ಅಲ್ಲ: ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ: ಸಿ.ಎಂ ಸಿದ್ದರಾಮಯ್ಯ

ಹಣಕಾಸು ಮಂತ್ರಿಯಾಗಿದ್ದಾಗ ನಾನು ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಹಣಕಾಸು ಅನುಮೋದನೆ ನೀಡಿದ್ದೆ: ಸಿಎಂ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿ 725 ಕೋಟಿ ಹಣ ಕೊಟ್ಟಿದ್ದೇವೆ: ಸಿ.ಎಂ ಬೆಂಗಳೂರು ಮೇ 29:

ವಿಡಿಯೋ

ಶಾಲಾ ಮಕ್ಕಳೊಂದಿಗೆ ಮುಖ್ಯಮಂತ್ರಿಗಳ ಕನ್ನಡ ವ್ಯಾಕರಣ ಸಂವಾದ

ಪ್ರಾಥಮಿಕ ಶಾಲೆಯಲ್ಲಿ ನಾನು ಕಲಿತ ಕನ್ನಡ ವ್ಯಾಕರಣ ಪಾಠಗಳು ಉಸಿರಿರುವವ ವರೆಗೆ ಹಸಿರಾಗಿರಲಿದೆ. ಕನ್ನಡ ಭಾಷೆಯ ಸೌಂದರ್ಯವನ್ನು ಬಣ್ಣಿಸುವ, ವ್ಯಾಕರಣದ ಬಗ್ಗೆ ವಿವರಿಸುವ ಅವಕಾಶ ಸಿಕ್ಕಾಗಲೆಲ್ಲ ಸಂಧಿಗಳು, ಸಮಾಸಗಳು, ಸ್ವರ, ವ್ಯಂಜನಗಳು ಥಟ್ಟನೆ ನೆನಪಾಗುತ್ತವೆ. ಅದು ಶಾಲಾ ಕೊಠಡಿಯೇ ಇರಲಿ, ವಿಧಾನಸಭೆಯೇ ಆಗಿರಲಿ. ಮುತ್ತು ಪೋಣಿಸಿದಂತೆ ಬಿಡಿ ಬಿಡಿಯಾಗಿ ಕಣ್ಣಮುಂದೆ ಬರುತ್ತದೆ ಎಂದು ಅನುಭವ ಹಂಚಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ